SC, ST ಒಳ ಮೀಸಲಾತಿ ಕಾನೂನುಬದ್ಧ: ಸುಪ್ರೀಂ ತೀರ್ಪಿಗೆ ಹುಬ್ಬಳ್ಳಿಯಲ್ಲಿ ವಿಜಯೋತ್ಸವ!
ಹುಬ್ಬಳ್ಳಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗಳಲ್ಲಿ ಉಪವರ್ಗಗಳನ್ನು ರಚಿಸಿ ದಮನಿತ ಸಮುದಾಯಗಳಿಗೆ ಕೋಟಾ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಬಹುಮತದದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಡೋರ, ಸಮಗಾರ, ಮಾದಿಗ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಸಂಭ್ರಮಾಚರಣೆ ಮಾಡಿದರು. Hair Care: ನಿಮ್ಮ ಕೂದಲು ಬೇಗ ಬೆಳೆಯಬೇಕಾ!?, ಹಾಗಿದ್ರೆ ಈ ಎಣ್ಣೆಯನ್ನು ಹೀಗೆ ಬಳಸಿ! ನಗರದ ರೈಲ್ವೆ ನಿಲ್ದಾಣ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿದ ಮುಖಂಡರು, … Continue reading SC, ST ಒಳ ಮೀಸಲಾತಿ ಕಾನೂನುಬದ್ಧ: ಸುಪ್ರೀಂ ತೀರ್ಪಿಗೆ ಹುಬ್ಬಳ್ಳಿಯಲ್ಲಿ ವಿಜಯೋತ್ಸವ!
Copy and paste this URL into your WordPress site to embed
Copy and paste this code into your site to embed