Muda Scam: ಹಗರಣಗಳ ಸರದಾರ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ಪ್ರಹ್ಲಾದ್ ಜೋಶಿ ಆಗ್ರಹ!

ನವದೆಹಲಿ:- ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ಹೊರ ಹಾಕಿದ್ದಾರೆ. ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಗೆ ಬಿಗ್ ಶಾಕ್: ಶೀಘ್ರವೇ ಹೊರ ಕ್ಯಾಪ್ಟನ್ ನೇಮಕ! ಈ ಸಂಬಂಧ ಮಾತನಾಡಿದ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣ ಮಾತ್ರವಲ್ಲ, ವಾಲ್ಮೀಕಿ ನಿಗಮದಲ್ಲಿ 89 ಕೋಟಿ ರೂಪಾಯಿ ಲಪಟಾಯಿಸಿದ್ದಾರೆ. ಇದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯನವೇ ಉತ್ತರ ಕೊಡಬೇಕು ಮತ್ತು ಮಾಡಿದ ಅಪರಾಧಕ್ಕೆ ತಕ್ಕ ಬೆಲೆ ತೆರಬೇಕು ಎಂದರು. ಸಿಎಂ ವಿರುದ್ಧದ ಮುಡಾ ಹಗರಣದಲ್ಲಿ ತನಿಖೆ … Continue reading Muda Scam: ಹಗರಣಗಳ ಸರದಾರ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು: ಪ್ರಹ್ಲಾದ್ ಜೋಶಿ ಆಗ್ರಹ!