MBBS ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್ಶಿಪ್: ಬೀದಿಗಿಳಿದು ಪ್ರತಿಭಟನೆಗಿಳಿದ ಸ್ಟೂಡೆಂಟ್ಸ್!

ಬೆಂಗಳೂರು:- ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಕೊಡಿ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. Crime News: ತಾಯಿಯ ಎದುರೇ ತಮ್ಮನನ್ನು ಬರ್ಬರವಾಗಿ ಕೊಂದ ಅಣ್ಣ! ರಾಜ್ಯದೆಲ್ಲೆಡೆ ಮೂರು ಮತ್ತು ನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಸಿಕ್ಕಿಲ್ಲ. ತಾಂತ್ರಿಕ ದೋಷದ ನೆಪಹೇಳಿ ಸರ್ಕಾರ ಕಳೆದೊಂದು ವರ್ಷದಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. ಬೆಂಗಳೂರಿನ ಬಿಎಂಸುಆರ್​ಐ, ಅಟಲ್ ಬಿಹಾರಿ ವಾಜಪೇಯಿ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜು ಸೇರಿ ಹಲವು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ. ವಿದ್ಯಾರ್ಥಿ ವೇತನ … Continue reading MBBS ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್ಶಿಪ್: ಬೀದಿಗಿಳಿದು ಪ್ರತಿಭಟನೆಗಿಳಿದ ಸ್ಟೂಡೆಂಟ್ಸ್!