ಶಾಲಾ ಬಸ್ ಪಲ್ಟಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 50 ವಿದ್ಯಾರ್ಥಿಗಳ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವಂತಹ ಘಟನೆ ಜರುಗಿದೆ. ಪುಷ್ಪ ಕಮಾಲ್: ಮೂರೇ ದಿನಕ್ಕೆ ಸಿನಿಮಾ ಗಳಿಸಿದ ಹಣವೆಷ್ಟು!? ಕೇಳಿದ್ರೆ ದಂಗಾಗ್ತೀರಾ!? ಜಿಲ್ಲೆಯ ಹೊಸದುರ್ಗದ ಸೇಂಟ್ ಅಂತೋನಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 3 ಖಾಸಗಿ ಬಸ್ನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಮೌಲಂಗಿ ಬಳಿಯ … Continue reading ಶಾಲಾ ಬಸ್ ಪಲ್ಟಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!
Copy and paste this URL into your WordPress site to embed
Copy and paste this code into your site to embed