ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ.. 48 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು!

ಯಾದಗಿರಿ:- ಜಿಲ್ಲೆಯ ಶಹಾಪುರ ತಾಲೂಕಿನ ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜರುಗಿದೆ. ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಅನುಮಾನ…! ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಈ ನಾಲ್ಕು ಶಾಲೆಗಳಿಗೂ ಖಾಸಗಿ ಶಿವಶಕ್ತಿ ಏಜೆನ್ಸಿಯಿಂದ ಆಹಾರ ಪದಾರ್ಥ ಸರಬರಾಜು ಆಗುತ್ತೆ. ನಿನ್ನೆ ಮಧ್ಯಾಹ್ನ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. … Continue reading ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ.. 48 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು!