Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Accident; ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಪಲ್ಟಿ- ನಾಲ್ಕು ಮಕ್ಕಳಿಗೆ ಗಂಭೀರ ಗಾಯ

    Author AINBy Author AINJune 24, 2023
    Share
    Facebook Twitter LinkedIn Pinterest Email

    ದೊಡ್ಡಬಳ್ಳಾಪುರ: ಚಾಲಕನ ಅಜಾರೂಕತೆಯಿಂದ ಖಾಸಗಿ ಶಾಲೆಯ ಬಸ್ ಕೆರೆ ಏರಿ‌ ಮೇಲಿಂದ ಉರುಳಿಬಿದ್ದ ಪ್ರಕರಣದಲ್ಲಿ‌ ಬಾಲಕನೊಬ್ಬ ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ‌ ದಾಖಲಿಸಲಾಗಿದೆ.

    ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ಕೊಡಿಸುತ್ತಿದ್ದು, ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ಪುರುಷೋತ್ತಮ ಭೇಟಿ ನೀಡಿ ಶಾಲಾ ವ್ಯವಸ್ಥಾಪನಾ ಸಮಿತಿ ಹಾಗೂ ಬಾಲಕನ ಪೋಷಕರಿಂದ ಮಾಹಿತಿ‌ ಪಡೆದರು.

    Demo

    ತಿರುಮಗೊಂಡನಹಳ್ಳಿ-ಗಂಗಸಂದ್ರ ಕೆರೆ ಏರಿ ಮೇಲೆ‌ ಚಾಲಕನ ನಿರ್ಲಕ್ಷ್ಯದಿಂದ‌ ಸಂಭವಿಸಿದ ಅವಗಢದಲ್ಲಿ ಪಾಲ್ ಪಾಲ್ ದಿನ್ನೆ ಗ್ರಾಮದ ನಂದನ್(13) ತೀವ್ರ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಸ್ಪತ್ರೆಯಲ್ಲಿ ಬಾಲಕ ಆರೋಗ್ಯ ವಿಚಾರಿಸಿದ ಬಳಿಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ಪುರುಷೋತ್ತಮ್ ಅವರು ಖಾಸಗಿ‌ ಶಾಲೆಗಳ ಬಸ್ ಚಾಲಕರಿಗೆ ಸೂಕ್ತ ನಿರ್ದೇಶನ‌ ನೀಡುವಂತೆ‌ ಆಡಳಿತ ಮಂಡಳಿಗಳ ಪದಾಧಿಕಾರಿಗಳಿಗೆ ಸೂಚನೆ ನೀಡಿದರು.

    Demo
    Share. Facebook Twitter LinkedIn Email WhatsApp

    Related Posts

    ಸಚಿವ ಡಿ. ಸುಧಾಕರ್ʼರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಒತ್ತಾಯ

    September 15, 2023

    ಮೆಟ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

    September 15, 2023

    ಜೆಡಿಎಸ್‌ ಜಿಲ್ಲಾಧ್ಯಕ್ಷ ಸ್ಥಾನದಿಂದ ಬಿ.ಮುನೇಗೌಡ ರನ್ನು ವಜಾ ಮಾಡುವಂತೆ ಮುಖಂಡರ ಆಗ್ರಹ..!

    September 15, 2023

    ಆಟೋ-ಬೈಕ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

    September 15, 2023

    ಕ್ರೀಡಾಂಗಣ ಕಾಯಕಲ್ಪಕ್ಕೆ ಅಗತ್ಯ ಕ್ರಮ: ಜಿಲ್ಲಾ ಹಾಕಿ ತರಬೇತುದಾರೆ ದೇವರಾಜಮ್ಮ

    September 15, 2023

    ಅಂಬೇಡ್ಕರ್ ಭಾವಚಿತ್ರ ಕಿತ್ತೆಸೆದೆ ಆರೋಪ: ದಲಿತ ಸಂಘಟನೆಗಳಿಂದ ಪ್ರತಿಭಟನೆ

    September 15, 2023

    ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಒತ್ತಾಯಿಸಿ ಕರವೇ ಪ್ರತಿಭಟನೆ

    September 15, 2023

    ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಖದೀಮನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    September 15, 2023

    ತೋಂಟದಾರ್ಯ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ: ಕಾನೂನು ಕ್ರಮ ಕೈಗೊಳ್ಳಲು ಮನವಿ

    September 15, 2023

    ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಯಾವುದೇ ಅಡೆತಡೆ ಇಲ್ಲ: ಬೆಲ್ಲದ್

    September 15, 2023

    ಗಣೇಶೋತ್ಸವಕ್ಕೆ ಅವಕಾಶ ನೀಡದಂತೆ ಹೈಕೋರ್ಟ್ ಮೊರೆ: ಅಂಜುಮನ್ ಇಸ್ಲಾ ಸಂಸ್ಥೆ ಮೇಲ್ಮೈನವಿ ತಿರಸ್ಕಾರ

    September 15, 2023

    Pramod Muthalik: ಬೆಂಗಳೂರಿನ ಈದ್ಗಾ ಮೈದಾನದಲ್ಲಿಯೂ ಗಣೇಶೋತ್ಸವ: ಮುತಾಲಿಕ್

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.