SCP-TSP ಹಣ ದುರ್ಬಳಕೆ ಆರೋಪ: ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!
ಚಿತ್ರದುರ್ಗ:- ರಾಜ್ಯ ಸರ್ಕಾರದಿಂದ SCP-TSP ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾ BJP ಘಟಕ ಬೃಹತ್ ಪ್ರತಿಭಟನೆ ನಡೆಸಿದೆ. ಬೆಳಗಾವಿ: ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ! ನಗರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿ ವರೆಗೂ ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಪ್ರತಿಭಟನೆ ನಡೆದಿದ್ದು, ಸಿಎಂ & ಡಿಸಿಎಂ ವಿರುದ್ದ ದಿಕ್ಕಾರ ಕೂಗಿ ಬಿಜೆಪಿಗರು ಆಕ್ರೋಶ ಹೊರ ಹಾಕಿದ್ದಾರೆ. ಗ್ಯಾರಂಟಿಗೆ ಬಳಸಿದ SC-ST ಹಣ … Continue reading SCP-TSP ಹಣ ದುರ್ಬಳಕೆ ಆರೋಪ: ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed