ಉಡುಪಿ: ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
Coffee Vs Tea: ಬ್ಲ್ಯಾಕ್ ಕಾಫಿ ಮತ್ತು ಬ್ಲ್ಯಾಕ್ ಟೀ ನಡುವಿನ ವ್ಯತ್ಯಾಸಗಳು: ಯಾವುದು ಆರೋಗ್ಯಕರ..?
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.