ವಾಹನ ಸವಾರರೇ ಗಮನಿಸಿ: ಸೆ. 16 ರೊಳಗೆ ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ!

ಬೆಂಗಳೂರು:– ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ನೀಡಿರುವ ಡೆಡ್ ಲೈನ್‌ಗೆ ಕೇವಲ ಒಂದು ವಾರ ಮಾತ್ರ ಬಾಕಿ ಇದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಅಲ್ಲ ಈತನದ್ದೇ ಪ್ರಮುಖ ಪಾತ್ರ! ಸೆಪ್ಟೆಂಬರ್ 15ಕ್ಕೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊಟ್ಟಿರುವ ಡೆಡ್‌ಲೈನ್ ಮುಗಿಯಲಿದೆ. ರಾಜ್ಯದಲ್ಲಿ ಒಟ್ಟಾರೆ 2 ಕೋಟಿಯಷ್ಟು ವಾಹನಗಳಿದ್ದು, ಇದರಲ್ಲಿ ಇಲ್ಲಿಯವರೆಗೆ 51 ಲಕ್ಷ ವಾಹನಗಳು ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಹಾಕಿಸಿದ್ದಾರೆ. ಉಳಿದ 1.49 ಕೋಟಿ ವಾಹನಗಳು ಇನ್ನೂ ಹೆಚ್‌ಎಸ್‌ಆರ್‌ಪಿ ಹಾಕಿಸಿಲ್ಲ. ಸೆ.16ರಿಂದಲೇ ನಮ್ಮ … Continue reading ವಾಹನ ಸವಾರರೇ ಗಮನಿಸಿ: ಸೆ. 16 ರೊಳಗೆ ನಂಬರ್‌ಪ್ಲೇಟ್ ಅಳವಡಿಸದಿದ್ದರೇ 500 ರೂ. ದಂಡ!