ಕೊಳಕು ಜಾಗದಲ್ಲೇ ತರಕಾರಿ ಮಾರಾಟ: ಕೆಆರ್ ಮಾರುಕಟ್ಟೆಯಲ್ಲಿ ಮಾಯವಾದ ಸ್ವಚ್ಚತೆ!

ಬೆಂಗಳೂರು:- ನಗರದ KR ಮಾರ್ಕೆಟ್ ನಲ್ಲಿ ಕೊಳಕು ಜಾಗದಲ್ಲೇ ವ್ಯಾಪಾರಿಗಳು ತರಕಾರಿ ವ್ಯಾಪಾರ ಮಾಡುತ್ತಿದ್ದಾರೆ. ಸಿಟಿಯ ಅಕ್ಕ-ಪಕ್ಕದ ರೈತರು ವಾಹನಗಳಲ್ಲಿ ಬಂದು ಸೊಪ್ಪು ಮಾರಾಟ ಮಾಡುತ್ತಾರೆ. ಮಾರಾಟ ಆಗದೆ ಇದ್ದಲ್ಲಿ ಅದನ್ನೆಲ್ಲ ಅಲ್ಲೆ ಬಿಸಾಕಿ ಹೋಗುತ್ತಾರೆ. ಇದರಿಂದಾಗಿ ಕೊಳೆತು ಕಸವಾಗುತ್ತೆ. ಆದರೆ, ಈ ಕಸ ಎತ್ತದೆ ಪಾಲಿಕೆ‌ ನಿರ್ಲಕ್ಷದಿಂದಾಗಿ ಎಲ್ಲಿ ನೋಡಿದರೂ ಕಸ ಸಿಗುತ್ತದೆ. ಕಾಮಗಾರಿಗಳ ಹೆಸರಲ್ಲಿ ಅಕ್ರಮ: ಬಿಬಿಎಂಪಿ ಆರೋಗ್ಯಾಧಿಕಾರಿ ವಿರುದ್ಧ ಲಕ್ಷಾಂತರ ರೂ. ವಂಚನೆ ಆರೋಪ! ಪರಿಣಾಮ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ದುಸ್ಥಿತಿ … Continue reading ಕೊಳಕು ಜಾಗದಲ್ಲೇ ತರಕಾರಿ ಮಾರಾಟ: ಕೆಆರ್ ಮಾರುಕಟ್ಟೆಯಲ್ಲಿ ಮಾಯವಾದ ಸ್ವಚ್ಚತೆ!