ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ವಿಧಿವಶ!

ಯಾದಗಿರಿ:– ಹೃದಯಾಘಾತದಿಂದ ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ವಿಧಿವಶರಾಗಿದ್ದಾರೆ. ಇವರು ಕುರುಬ ಸಮುದಾಯದ ಪ್ರಭಾವಿ ಮುಂಖಡರಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಭಾರೀ ಮಳೆ; ಇಂದು ಬೆಳಗಾವಿಯ ಈ ತಾಲೂಕಿನ ಶಾಲೆಗಳಿಗೆ ಇಂದು ರಜೆ! ಕಲಬುರಗಿ ತೊಗರಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ತೊಗರಿ‌ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೂ ಆಪ್ತರಾಗಿದ್ದರು. ಮರಿಗೌಡ ಪಾಟೀಲ್ ಹುಲ್ಕಲ್​ ಹಿಂದೆ‌ ಕುರಿ ಉಣ್ಣೆ ನಿಗಮ ಹಾಗೂ … Continue reading ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ವಿಧಿವಶ!