Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Heart Attack: ಹಿರಿಯ ವಕೀಲ ಸಿ.ವಿ ನಾಗೇಶ್ ಪುತ್ರ ಹೃದಯಾಘಾತದಿಂದ ನಿಧನ!

    Author AINBy Author AINJune 26, 2023
    Share
    Facebook Twitter LinkedIn Pinterest Email

    ಬೆಂಗಳೂರು: ಹಿರಿಯ ವಕೀಲ ಸಿ.ವಿ ನಾಗೇಶ್ ಅವರ ಪುತ್ರ ಅರುಣ್ ನಾಗೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.

    ಕುಟುಂಬದ ಜೊತೆಗೆ ಊಟಿಗ ಪ್ರವಾಸಕ್ಕೆ ತೆರಳಿದ್ದ ಅವರು, ಹೋಟೆಲ್ ಒಂದರಲ್ಲಿ ಇಂದು ಬೆಳಗ್ಗೆ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ

    Demo

    ಆ ನಂತರ ಮೃತ ದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಮಧ್ಯಾಹ್ನ ವೇಳೆಗೆ ಅಂತಿಮ ಸಂಸ್ಕಾರ ನೆರವೇರಲಿದೆ.

    Demo
    Share. Facebook Twitter LinkedIn Email WhatsApp

    Related Posts

    Arrest: ಬೆಂಗಳೂರಲ್ಲಿ RSS ಕಾರ್ಯಕರ್ತರೆಂದು‌ ವ್ಯಕ್ತಿ ಕಿಡ್ನಾಪ್‌ ಮಾಡಿದ್ದ ನಾಲ್ವರು ಅರೆಸ್ಟ್!

    September 20, 2023

    All Party Meeting: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕೇಂದ್ರ ಸಚಿವರು, ಸರ್ವಪಕ್ಷ ಸಂಸದರ ಜೊತೆ ಸಭೆ

    September 20, 2023

    ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಸಂದರ್ಭ ಕ್ಲಿಷ್ಟಕರವಾಗಿ ಪರಿಣಮಿಸಿದೆ: ಸಿಎಂ ಸಿದ್ದರಾಮಯ್ಯ!

    September 20, 2023

    ಬೆಂಗಳೂರಿನಲ್ಲಿ ನಡೆಯಿತು ಅದ್ದೂರಿ ಗಣೇಶೋತ್ಸವ: ಈವರೆಗೆ ಎಷ್ಟು ಮೂರ್ತಿಗಳನ್ನ ವಿಸರ್ಜನೆ ಮಾಡಿದ್ರು ಗೊತ್ತಾ?

    September 20, 2023

    Karnataka Rain; ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ – ಭಾರತೀಯ ಹವಮಾನ ಇಲಾಖೆ

    September 20, 2023

    Cauvery Dispute: ಕಾವೇರಿ ನೀರು ವಿವಾದ: ರಾಜ್ಯದ ಜನಪ್ರತಿನಿಧಿಗಳ ಜೊತೆ ಸಿಎಂ ಸಭೆ

    September 20, 2023

    ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಡಿಕೆಶಿ – ಕರ್ನಾಟಕದ ಸಂಕಷ್ಟ ಕುರಿತು ಸಮಾಲೋಚನೆ

    September 20, 2023

    Prashant Sambaragi; ನಟ ಶಿವರಾಜ್ ಕುಮಾರ್ ವಿರುದ್ಧ ಮತ್ತೆ ಗುಡುಗಿದ ಪ್ರಶಾಂತ್ ಸಂಬರಗಿ

    September 20, 2023

    Namma Metro; ಮೆಟ್ರೋ ಪ್ರಯಾಣಿಕರೇ ಗಮನಿಸಿ; ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

    September 20, 2023

    Power Cut; ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಪವರ್‌ ಕಟ್‌, ನಿಮ್ಮ ಏರಿಯಾ ಇದೇನಾ ಚೆಕ್ ಮಾಡಿ!

    September 20, 2023

    Bengaluru; ವಂಚನೆ ಕೇಸ್, ಮಧ್ಯರಾತ್ರಿಯವರೆಗೂ ಟೆಕ್ನಿಕಲ್ ಸೆಲ್ ನಲ್ಲಿ ಹಾಲಾಶ್ರೀ ವಿಚಾರಣೆ

    September 20, 2023

    ವೈಯಕ್ತಿಕ ಲಾಭಕ್ಕಾಗಿ ಅಕ್ರಮ ದಾಖಲೆ ಸೃಷ್ಟಿಸಿ ಒತ್ತುವರಿ – ಸಿದ್ದರಾಮಯ್ಯ

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.