Mandya: ಗೆಜ್ಜಲಗೆರೆ ಗ್ರಾಮದ ಬಳಿ ಸರಣಿ ಅಪಘಾತ..ಐದು ಕಾರುಗಳು ಜಖಂ !
ಮಂಡ್ಯ:- ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಐದು ಕಾರುಗಳು ಜಖಂ ಆಗಿದೆ. ರೇಣುಕಾಸ್ವಾಮಿ ಕೊಲೆ ಬಗ್ಗೆ ದರ್ಶನ್ ಪಶ್ಚಾತಾಪ!?.. ಅಯ್ಯೋ ತಪ್ಪಾಗೋಯ್ತು ಎಂದು ಮರುಗುತ್ತಿರುವ ದಾಸ..! ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅವಘಡ ಸಂಭವಿಸಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed