Accident: ಸರಣಿ ಅಪಘಾತ; ಮೂವರು ದುರ್ಮರಣ!
ಬಾಗಲಕೋಟೆ:- ತಾಲೂಕಿನ ಆಲಗೂರು ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿ ಮೂವರು ದುರ್ಮರಣ ಹೊಂದಿದ್ದಾರೆ. ವಾಯುಭಾರ ಕುಸಿತ: ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ! ಮಹಾಂತೇಶ್ ಹೊನಕಟ್ಟಿ, ಭೀಮಪ್ಪ ಗಂಟೆಣ್ಣವರ, ಆನಂದ ಬಾಡಗಿ ಮೃತರು. ನಸುಕಿನ ಜಾವ ಜಮಖಂಡಿಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕಗಳು ಡಿಕ್ಕಿ ಹೊಡೆದಿವೆ. ಸ್ಥಳಕ್ಕೆ ಜಮಖಂಡಿ ಸಿಪಿಐ … Continue reading Accident: ಸರಣಿ ಅಪಘಾತ; ಮೂವರು ದುರ್ಮರಣ!
Copy and paste this URL into your WordPress site to embed
Copy and paste this code into your site to embed