4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕರ ದೌರ್ಜನ್ಯ ಖಂಡಿಸಿ ರೈಲ್ವೇ ತಡೆ!

ಮುಂಬೈ:- ಬದ್ಲಾಪುರ ಲೈಂಗಿಕ ದೌರ್ಜನ್ಯ ಖಂಡಿಸಿ ರೈಲ್ವೇ ತಡೆ ನಡೆಸಿದ್ದು, ಪೊಲೀಸರಿಂದ ಲಾಠಿ ಪ್ರಹಾರ ನಡೆಸಲಾಗಿದೆ. ನಿಮ್ಮ ಅಕೌಂಟ್ ಗೆ ಬಂತಾ ಗೃಹಲಕ್ಷ್ಮಿ ಹಣ: ವರಲಕ್ಷ್ಮಿ ಮುಗಿದರೂ ಇನ್ನೂ ಬಂದಿಲ್ವಂತೆ ದುಡ್ಡು! ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಶಾಲೆಯೊಂದರಲ್ಲಿ ಘಟನೆ ಜರುಗಿದೆ. ರೈಲು ಹಳಿಗಳ ಮೇಲೆ ಕುಳಿತು ರೈಲು ಸಂಚಾರಕ್ಕೆ ಅಡ್ಡಿಯೊಡ್ಡಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಮಂಗಳವಾರ ಲಾಠಿ ಪ್ರಹಾರ ಮಾಡಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಮಾಡಿದಾಗ, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ಮಾಡಿದ್ದಾರೆ. … Continue reading 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕರ ದೌರ್ಜನ್ಯ ಖಂಡಿಸಿ ರೈಲ್ವೇ ತಡೆ!