ದೇವರ ಮೆರವಣಿಗೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ FIR ದಾಖಲು!

ರಾಮನಗರ:- ಜಿಲ್ಲೆಯಲ್ಲಿ ಗಣೇಶ ಮೂರ್ತಿ ಮೆರವಣಿ ಬಿಜೆಪಿ ಮುಖಂಡ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಈತನಿಗೆ ಕ್ಯಾಪ್ಟನ್ ಪಟ್ಟ ಗ್ಯಾರಂಟಿ! ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮಂಡಲದ ಅಧ್ಯಕ್ಷ ಟಿ.ಎಸ್.ರಾಜು ಎನ್ನುವರು ಗಣೇಶನ ಮೆರವಣಿಗೆ ವೇಳೆ ಮಹಿಳೆಯೊಬ್ಬರ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪ ಹಿನ್ನೆಲೆ, ಬಿಜೆಪಿಯಿಂದ ಟಿ.ಎಸ್.ರಾಜುರನ್ನ ಅಮಾನತು ಮಾಡಲಾಗಿದೆ. ಈ ಬಗ್ಗೆ ಸಂತ್ರಸ್ತ ಮಹಿಳೆ ರಾಜು ವಿರುದ್ಧ ಚನ್ನಪಟ್ಟಣ ಗ್ರಾಮಾಂತರ … Continue reading ದೇವರ ಮೆರವಣಿಗೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಜೆಪಿ ಕಾರ್ಯಕರ್ತನ ವಿರುದ್ಧ FIR ದಾಖಲು!