GT Mall: ರೈತನಿಗೆ ಅವಮಾನ: ಬಿಬಿಎಂಪಿ ನೋಟಿಸ್​​ಗೆ ಜಿಟಿ ಮಾಲ್ ಮಾಲೀಕ ಹೇಳಿದ್ದೇನು?

ಬೆಂಗಳೂರು: ರೈತರೊಬ್ಬರಿಗೆ (Farmer) ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಿತವಾಗಿ ಜಿ.ಟಿ ಮಾಲ್ (GT Mall) ಬಂದ್ ಮಾಡುವ ನಿರ್ಧಾರವನ್ನು ಮಾಲೀಕ ಪ್ರಶಾಂತ್ ಕೈಗೊಂಡಿದ್ದಾರೆ. ಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ ಅವರಿಗೆ ಅಪಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ಪಂಚೆ ಧರಿಸಿ ಬಂದಿದ್ದಕ್ಕೆ ಸಿಬ್ಬಂದಿ ಮಾಲ್ ಒಳಗೇ ಬಿಡದೇ ಅಪಮಾನ ಮಾಡಿದ್ದರು. ಈ ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ವಿಧಾನಸಭೆಯ ಅಧಿವೇಶನದಲ್ಲೂ ಸಚಿವ ಬೈರತಿ ಸುರೇಶ್ … Continue reading GT Mall: ರೈತನಿಗೆ ಅವಮಾನ: ಬಿಬಿಎಂಪಿ ನೋಟಿಸ್​​ಗೆ ಜಿಟಿ ಮಾಲ್ ಮಾಲೀಕ ಹೇಳಿದ್ದೇನು?