ನೀಟ್ ಪರೀಕ್ಷೆ ಬರೆದರೂ ಸಿಗದ ಮೆಡಿಕಲ್ ಸೀಟ್: ಮನನೊಂದು ಯುವತಿ ಸೂಸೈಡ್!

ಕಲಬುರ್ಗಿ:- ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ಮೆಡಿಕಲ್ ಸಿಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. MB Patil: ಬಾಗಲಕೋಟೆಗೆ ಬಂದು ನಿನ್ನ ಬಂಡವಾಳ ಬಿಚ್ಚಿಡುತ್ತೇನೆ; MB ಪಾಟೀಲ್! 20 ವರ್ಷದ ಶ್ವೇತಾ ಅಪ್ಪಾಸಾಬ ಗುಣಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ನೀಟ್ ಪರೀಕ್ಷೆ ಬರೆದರು ಸಹ ಮೇಡಿಕಲ್‌ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿ ಆತ್ಮಹತ್ಯೆ ಪ್ರಕರಣ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.