‘ಅವಳು ತುಂಬಾ ಕಪ್ಪು’: ಗಂಡನಿಂದ ನಿಂದನೆಗೊಳಗಾದ ನವ ವಿವಾಹಿತೆ ಸೂಸೈಡ್!

ಚಿಕ್ಕಬಳ್ಳಾಪುರ:– ಕಪ್ಪಗಿದ್ದಾಳೆಂದು ಗಂಡನಿಂದ ಆಗುತ್ತಿದ್ದ ಅವಮಾನ ತಾಳಲಾರದೇ ನೇಣು ಬಿಗಿದುಕೊಂಡು ಚಿಂತಾಮಣಿಯ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಬೆಂಗಳೂರಿಗರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್! ಮದುವೆಯಾದ 7 ತಿಂಗಳಲ್ಲೇ ಆ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಆಕೆಯ ಅತ್ತೆ, ಮಾವ, ಮೈದುನ, ಗಂಡ ವರದಕ್ಷಿಣೆಗಾಗಿ ತಮ್ಮ ಮಗಳನ್ನು ಪೀಡಿಸುತ್ತಿದ್ದರು ಎಂದು ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. 22 ವರ್ಷದ ಬಿಂದುಶ್ರೀ ಎಂಬz ಮಹಿಳೆ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಆಕೆಯ ಗಂಡ ರಾಘವೇಂದ್ರ ಹೆಚ್.ಎಂ., … Continue reading ‘ಅವಳು ತುಂಬಾ ಕಪ್ಪು’: ಗಂಡನಿಂದ ನಿಂದನೆಗೊಳಗಾದ ನವ ವಿವಾಹಿತೆ ಸೂಸೈಡ್!