ಶಿಡ್ಲಘಟ್ಟ: ಬೀದಿ ನಾಯಿಗಳ ದಾಳಿ, ಜಿಂಕೆ ಸಾವು!
ಶಿಡ್ಲಘಟ್ಟ: ಆಹಾರ ಅರಸಿ ಗ್ರಾಮ ದತ್ತ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಕಚ್ಚಿ ಸಾಯಿಸಿವೆ. ಮಹಾರಾಷ್ಟ್ರದಲ್ಲಿ ಕೋವಿಡ್ ಉಪ ತಳಿ ಹೆಚ್ಚಳ.. ಕರ್ನಾಟಕಕ್ಕೆ ಶುರುವಾಯ್ತು ಆತಂಕ…! ತಾಲೂಕಿನ ಗಾಂಡ್ಲಚಿಂತೆ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಲ್ಲೂಕು ವಲಯ ಅರಣ್ಯಾಧಿಕಾರಿ ಸುಧಾಕರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಗುಂಪಾಗಿ ದಾಳಿ ನಡೆಸಿರುವ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಜಿಂಕೆ ರಕ್ತ ಸ್ರಾವದಲ್ಲಿ ನರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಬೀದಿ ನಾಯಿಗಳನ್ನು ಚದುರಿಸಿದ್ದಾರೆ. ಚಿಕಿತ್ಸೆಗಾಗಿ ದಿಬ್ಬೂರಹಳ್ಳಿಯ ಪಶು ಚಿಕಿತ್ಸಾಲಯಕ್ಕೆ ರವಾನಿಸಿದರು ಫಲಕಾರಿಯಾಗದೆ ಜಿಂಕೆ … Continue reading ಶಿಡ್ಲಘಟ್ಟ: ಬೀದಿ ನಾಯಿಗಳ ದಾಳಿ, ಜಿಂಕೆ ಸಾವು!
Copy and paste this URL into your WordPress site to embed
Copy and paste this code into your site to embed