ಶಿವಮೊಗ್ಗ: 7 ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚಿದ ಜಯನಗರ ಪೊಲೀಸ್!

ಶಿವಮೊಗ್ಗ:- ಶಿವಮೊಗ್ಗದಲ್ಲಿ ನೆಲೆಸಿದ್ದ 7 ವಿದೇಶಿ ಪ್ರಜೆಗಳನ್ನು ಬಂಧಿಸುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಪ್ಪೇ ಮಾಡದ ನನ್ನನ್ನು ಜೈಲಿಗೆ ಹಾಕಿದ್ರೂ, ಅವರನ್ನು ಸುಮ್ಮನೆ ಬಿಡಲ್ಲ: ನಾಗೇಂದ್ರ! ಇವರು,ಬಾಂಗ್ಲಾ ಪ್ರಜೆಗಳಾಗಿದ್ದು, ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದು, ಇವರ ಬಳಿ ಮಂಗಳೂರು ವಿಳಾಸ ಇರುವ ಆಧಾರ್ ಕಾರ್ಡ್​​ ಪತ್ತೆ ಆಗಿದೆ. ಕೆಲಸಕ್ಕೆ ಮೇಸ್ತ್ರಿ ಕರೆದುಕೊಂಡು ಬಂದಿರುವ ಬಗ್ಗೆ ಮಾಹಿತಿ ಇದೆ. ಬಾಂಗ್ಲಾದೇಶದ 7 ಪ್ರಜೆಗಳನ್ನ ಜಯನಗರ ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಕೆಲವು ದಿನಗಳಿಂದ ರಾಜ್ಯದಲ್ಲಿ … Continue reading ಶಿವಮೊಗ್ಗ: 7 ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚಿದ ಜಯನಗರ ಪೊಲೀಸ್!