ಶಿರೂರು ಗುಡ್ಡ ಕುಸಿತ: ಮಣ್ಣಿನೊಳಗೆ ಸಿಲುಕಿದ್ದ ಲಾರಿ ಪತ್ತೆ..!

ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನ ಕಾರ್ಯಾಚರಣೆ ತೀವ್ರಗೊಂಡಿದೆ. ಈಗಾಗಲೇ ಎಂಟು ಜನರ ಮೃತದೇಹ ಸಿಕ್ಕಿದ್ದು, ಇನ್ನುಳಿದವರ ಹುಡುಕಾಟದಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ. ಈ ವೇಳೆ ನದಿಯಲ್ಲಿ ಮೂರು ಕಬ್ಬಿಣದ ವಸ್ತು ಪತ್ತೆಯಾಗಿದೆ. ಮೂರು ವಸ್ತುಗಳ ಪೈಕಿ ಒಂದು ಲಾರಿ ಇರುವುದು ಗೊತ್ತಾಗಿದೆ. Nirmala Sitharaman: ಉದ್ಯೋಗ ಹೆಚ್ಚಳಕ್ಕೆ ನಿರ್ಮಲಾ ಸೀತಾರಾಮನ್ ಮೂರು ಹೊಸ ಸ್ಕೀಂ ಘೋಷಣೆ..! ಸದ್ಯ ಪತ್ತೆಯಾಗಿರುವ ಲಾರಿ ಬಳಿ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ … Continue reading ಶಿರೂರು ಗುಡ್ಡ ಕುಸಿತ: ಮಣ್ಣಿನೊಳಗೆ ಸಿಲುಕಿದ್ದ ಲಾರಿ ಪತ್ತೆ..!