ಬಿಜೆಪಿ ನಾಯಕರ ವಿರುದ್ಧ ಸಿಡಿಮಿಡಿಗೊಂಡ ಶಿವರಾಮ್ ಹೆಬ್ಬಾರ್!
ಕಾರವಾರ:- ಬಿಜೆಪಿ ನಾಯಕರ ವಿರುದ್ಧ ಶಿವರಾಮ್ ಹೆಬ್ಬಾರ್ ಸಿಡಿಮಿಡಿಗೊಂಡಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು, ನನಗೆ ಸಮಾಧಾನವಾಗಿಲ್ಲ ಅಂದರೆ ಅವರು ಅಭ್ಯರ್ಥಿ ಬದಲಿಸ್ತಾರಾ ಎಂದು ಪ್ರಶ್ನಿಸಿದ್ದಾರೆ. ಯಾರ ಪರ ಕೆಲಸ ಮಾಡಬೇಕೆಂದು ನಿರ್ಣಯಮಾಡಿ ಹೇಳುತ್ತೇನೆ. ಯಾರ ಸಮಾಧಾನ ಅಥವಾ ಅಸಮಾಧಾನವನ್ನು ಬಿಜೆಪಿ ಹೈಕಮಾಂಡ್ ಕೇಳುವುದಿಲ್ಲ. ಅವರ ಸಮಾಧಾನ ಹೇಗಿದೆಯೋ ಹಾಗೆ ನಿರ್ಣಯ ಮಾಡುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಹೆಬ್ಬಾರ್ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ರಾಜ್ಯಸಭೆ ಚುನಾವಣೆಗೆ ಗೈರಾಗುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಲಾಭವಾಗುವಂತೆ ಮಾಡಿದ್ದ … Continue reading ಬಿಜೆಪಿ ನಾಯಕರ ವಿರುದ್ಧ ಸಿಡಿಮಿಡಿಗೊಂಡ ಶಿವರಾಮ್ ಹೆಬ್ಬಾರ್!
Copy and paste this URL into your WordPress site to embed
Copy and paste this code into your site to embed