ಬೆಂಕಿ ಹಚ್ಚೋದ್ರಲ್ಲಿ ಶೋಭಾ ಕರಂದ್ಲಾಜೆ ಮುಂಚೂಣಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು:- ನಮಗೆ ಯಾರ ತುಷ್ಟೀಕರಣ ಅಗತ್ಯ ಇಲ್ಲ, ಮಾಡುವುದೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಮ್ಮ ಮೆಟ್ರೋದಲ್ಲಿ ಪ್ಯಾನಿಕ್ ಬಟನ್ ಒತ್ತಿದ 23 ವರ್ಷದ ಯುವಕನಿಗೆ ಬಿತ್ತು ಭಾರೀ ದಂಡ! ನೆಲಮಂಗಲ ಗಲಭೆ ಕೇಸ್ ಗೆ ಮಾತನಾಡಿದ ಅವರು, ಯಾರೇ ಈ ಥರ ಘಟನೆಗೆ ಕಾರಣವಾದ್ದರೂ ಶಿಕ್ಷೆ ಆಗಬೇಕು. ಇಂಥ ಘಟನೆ ಆಗಲು ಬಿಡಬಾರದು. ಘರ್ಷಣೆ ಹಿಂಸೆಗಳಿಂದ ಯಾರಿಗೂ ಲಾಭವಿಲ್ಲ. ಯಾರ ತುಷ್ಟೀಕರಣವೂ‌ ಇಲ್ಲ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಆಗಬೇಕು. ಕಾಂಪ್ರಮೈಸ್ … Continue reading ಬೆಂಕಿ ಹಚ್ಚೋದ್ರಲ್ಲಿ ಶೋಭಾ ಕರಂದ್ಲಾಜೆ ಮುಂಚೂಣಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ