ಗ್ಯಾರಂಟಿ ನಂಬಿದ ಜನರಿಗೆ ಶಾಕ್: ಫಲಾನುಭವಿಗಳ ಕೈ ಸೇರದ ಅನ್ನಭಾಗ್ಯ ಯೋಜನೆ!

ಬೆಂಗಳೂರು:- ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲೂ ಫಲಾನುಭವಿಗಳಿಗೆ ಶಾಕ್ ಕೊಟ್ಟಿದೆ. ಕಳೆದ ಮೂರು ತಿಂಗಳುಗಳಿಂದ ಹಣ ಬಿಪಿಎಲ್ ಫಲಾನುಭವಿಗಳ ಕೈಸೇರಿಲ್ಲ. ಹೀಗಾಗಿ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. Petrol Diesel: ಚೆನ್ನೈ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ! ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಫಾಲಾನುಭವಿಗಳು ಒಟ್ಟಿಗೆ ಸೇರಿ ಸಭೆ ಮಾಡಿ, ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಹಣವನ್ನೂ ಕೊಡದೆ, ಅಕ್ಕಿಯನ್ನೂ ಕೊಡದೆ ಆಹಾರ ಮತ್ತು ನಾಗಾರೀಕ ಸರಬರಾಜು ಇಲಾಖೆಯ ಜನರಿಗೆ ಟೋಪಿಹಾಕುವ ಕೆಲಸ ಮಾಡುತ್ತಿದೆ. ಮೂರು … Continue reading ಗ್ಯಾರಂಟಿ ನಂಬಿದ ಜನರಿಗೆ ಶಾಕ್: ಫಲಾನುಭವಿಗಳ ಕೈ ಸೇರದ ಅನ್ನಭಾಗ್ಯ ಯೋಜನೆ!