ಗುಂಡಿನ ದಾಳಿ: ಆರ್​ಜೆಡಿ ಮುಖಂಡನ ಸ್ಥಿತಿ ಗಂಭೀರ!

ಬಿಹಾರ:- ಆರ್​ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆದು ಸ್ಥಿತಿ ಗಂಭೀರವಾಗಿದೆ. ಬಿಹಾರದಲ್ಲಿ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್​ಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಚೀನಾಗೆ ಚಿಪ್ಪು ಹಂದಿ ಸಾಗಾಟ: ಆರೋಪಿಗಳ ಎಡೆಮುರಿ ಕಟ್ಟಿದ ಪೊಲೀಸ್! ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರ್‌ಜೆಡಿ ಮುಖಂಡ ಬೆಳಗಿನ ವಾಕಿಂಗ್‌ಗೆ ತೆರಳಿದ್ದ … Continue reading ಗುಂಡಿನ ದಾಳಿ: ಆರ್​ಜೆಡಿ ಮುಖಂಡನ ಸ್ಥಿತಿ ಗಂಭೀರ!