ಕಲಬುರ್ಗಿ:- ಸಾಲಸೂಲ ಮಾಡಿ ಬೆಳೆದಿದ್ದ ಮೂರುವರೆ ಎಕರೆ ಕಬ್ಬು ಸುಟ್ಟು ಕರಕಲಾದ ಘಟನೆ ಕಲಬುರಗಿಯ ಕಡಣಿ ಗ್ರಾಮದಲ್ಲಿ ನಡೆದಿದೆ.
ರೈತ ಹಣಮಂತರಾಯಗೆ ಸೇರಿದ ಹೊಲದಲ್ಲಿ ಶಾಟ್ ಸರ್ಕ್ಯೂಟ್ ಆಗಿ ಬೆಳೆದು ನಿಂತಿದ್ದ ಇಡೀ ಕಬ್ಬು ಹೊತ್ತಿ ಉರಿದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸಿದೆ..ಆದ್ರೆ 2 ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ಹಾನಿಯಾಗಿದ್ದು ಸರ್ಕಾರ ನೆರವಿಗೆ ಬರಬೇಕು ಅನ್ನೋದು ಅನ್ನದಾತನ ಅಳಲು.
![](https://ainlivenews.com/wp-content/uploads/2024/01/Ad-Banner-copy-scaled.jpg)