High Court: ವೈದ್ಯಕೀಯ ಸಿಬ್ಬಂದಿ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೋರ್ಟ್ ಖಡಕ್ ಸೂಚನೆ!

ಬೆಂಗಳೂರು:ವೈದ್ಯಕೀಯ ಸಿಬ್ಬಂದಿ ಕೊರತೆ  ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜು.26ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಇಂದು 437 ಕೇಸ್ ಪತ್ತೆ! ಕೇಂದ್ರ ಸರ್ಕಾರದ ಹಣಕಾಸಿನ ನೆರವನ್ನು ರಾಜ್ಯ ಬಳಸಿಲ್ಲ. ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಯನ್ನೂ ಸ್ಥಗಿತಗೊಳಿಸಿದೆ. ಹೀಗಾಗಿ ನಗರ, ಹಳ್ಳಿಗಳಲ್ಲಿ ಸಮಸ್ಯೆಯಾಗಿದೆ ಎಂದು ಹೈಕೋರ್ಟ್​​ಗೆ ಅಮೈಕಸ್ ಕ್ಯೂರಿ ಶ್ರೀಧರ ಪ್ರಭು ಮಾಹಿತಿ ನೀಡಿದ್ದಾರೆ. ಇದೇ ವಿಚಾರವಾಗಿ ಇತ್ತೀಚೆಗೆ … Continue reading High Court: ವೈದ್ಯಕೀಯ ಸಿಬ್ಬಂದಿ ಕೊರತೆ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಕೋರ್ಟ್ ಖಡಕ್ ಸೂಚನೆ!