ಕಲಬುರಗಿ: ಶಾಟ್೯ ಸರ್ಕ್ಯೂಟ್ ನಿಂದಾಗಿ ಕಬ್ಬಿನ ಗದ್ದೆ ಹೊತ್ತಿ ಉರಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಜೀಲವರ್ಷ ಗ್ರಾಮದಲ್ಲಿ ನಡೆದಿದೆ.
ಬೈಕ್ ಬೆಲೆ 60ಸಾವಿರ, ಫೈನ್ ಇರೋದು ಒಂದೂವರೆ ಲಕ್ಷ: ಪೊಲೀಸರ ಕೈಗೆ ಸಿಕ್ಕಿದ್ದೆ ರೋಚಕ!
ರೈತ ಪ್ರಕಾಶ್ ಎಂಬುವವರ ಕಬ್ಬು ಸುಟ್ಟು ಕರಕಲಾಗಿದೆ. ಶಾಟ್೯ ಸರ್ಕೂಟ್ ನಿಂದಾಗಿ ಸುಮಾರು 2 ಎಕರೆ ಕಬ್ಬು ಸಂಪೂರ್ಣ ಭಸ್ಮವಾಗಿದೆ.
ರಾಮ ಕಾಲ್ಪನಿಕ ಎಂದು ಕರೆದವರು ಈಗ ಜೈ ಸಿಯಾ ರಾಮ್ ಘೋಷಣೆ ಕೂಗುತ್ತಿದ್ದಾರೆ: ಮೋದಿ ಕಿಡಿ!
ಕೂಡಲೇ ಪರಿಹಾರ ಒದಗಿಸಬೇಕೆಂದು ರೈತ ಕುಟುಂಬದ ಅಳಲು ತೋಡಿಕೊಂಡಿದ್ದಾನೆ..