Shivalingegowda: ನಾನು ಮುಂದೆ ಮಂತ್ರಿ ಆಗಬೇಕಾದರೆ ಶ್ರೇಯಸ್ ಪಟೇಲ್ ಗೆಲ್ಲಿಸಿ – ಕೆಎಂ ಶಿವಲಿಂಗೇಗೌಡ

ಹಾಸನ:- ನಾನು ಮುಂದೆ ಮಂತ್ರಿ ಆಗಬೇಕಾದರೆ ಶ್ರೇಯಸ್ ಪಟೇಲ್ ಗೆಲ್ಲಿಸಿ ಎಂದು ಹಾಸನ ಜನತೆಗೆ ಕೆಎಂ ಶಿವಲಿಂಗೇಗೌಡ ಸಲಹೆ ಕೊಟ್ಟಿದ್ದಾರೆ. ಅಧಿಕಾರ ದುರ್ಬಳಕೆ ಮಾಡುವುದಷ್ಟೇ CM ಸಿದ್ದು ಕೆಲಸ -ಅಶ್ವಥ್ ನಾರಾಯಣ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡುವುದರ ಜೊತೆಗೆ ತಮ್ಮನ್ನ ಮಂತ್ರಿ ಮಾಡಬೇಕೆನ್ನುವ ಆಗ್ರಹವನ್ನು ಬಹಳ ಚಾಕ್ಯಚಕ್ಯತೆಯಿಂದ ಮಾಡಿದರು. ಮಾತು ಆರಂಭಿಸಿದ ಬಳಿಕ ಬರಪರಿಹಾರ ನಿಧಿ ಮಾಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದದ ಗೌಡರು, ನಂತರ ತಾವು ಮಂತ್ರಿಯಾಗುವ ಇಂಗಿತವನ್ನು ಗಟ್ಟಿಧ್ವನಿಯಲ್ಲಿ ಹೇಳಿದರು. … Continue reading Shivalingegowda: ನಾನು ಮುಂದೆ ಮಂತ್ರಿ ಆಗಬೇಕಾದರೆ ಶ್ರೇಯಸ್ ಪಟೇಲ್ ಗೆಲ್ಲಿಸಿ – ಕೆಎಂ ಶಿವಲಿಂಗೇಗೌಡ