ಕಲುಷಿತ ನೀರು ಸೇವಿಸಿ ಅಸ್ವಸ್ಥ.. ಓರ್ವ ಸಾವು, 7 ಜನ ಗಂಭೀರ!

ಕೋಲಾರ:- ಕಲುಷಿತ ನೀರು ಸೇವನೆ ಹಿನ್ನೆಲೆ ಓರ್ವ ಸಾವನ್ನಪ್ಪಿದು, ಏಳು ಜನ ಅಸ್ವಸ್ಥಗೊಂಡ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ಮಿಣಜೇನಹಳ್ಳಿ ಗ್ರಾಮದಲ್ಲಿ ಜರುಗಿದೆ. World Cup 2024: ಆಸ್ಟ್ರೇಲಿಯಾ ವಿರುದ್ಧ ಸೇಡು ತೀರಿಸಿಕೊಂಡ ಭಾರತ, ಸೆಮೀಸ್ ಗೆ ಲಗ್ಗೆ..! ಕಲುಷಿತ ನೀರು ಸೇವಿಸಿ ಅಸ್ವಸ್ಥವಾಗಿದ್ದ ವೆಂಕಟರಮಣಪ್ಪ ಸಾವನ್ನಪ್ಪಿದ್ದಾರೆ. ಗ್ರಾಮದ ಏಳು ಜನರಿಗೆ ವಾಂತಿ ಬೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ಆತಂಕ … Continue reading ಕಲುಷಿತ ನೀರು ಸೇವಿಸಿ ಅಸ್ವಸ್ಥ.. ಓರ್ವ ಸಾವು, 7 ಜನ ಗಂಭೀರ!