ತಾಯಿ ಮೇಲೆ ಪಲ್ಟಿಯಾಗಿದ್ದ ಆಟೋ ಎತ್ತಿದ ಮಗಳ ಶೌರ್ಯ ಮೆಚ್ಚಿದ CM ಸಿದ್ದರಾಮಯ್ಯ!

ಬೆಂಗಳೂರು:- ಅಮ್ಮನನ್ನು ಉಳಿಸಲು ಆಟೋವನ್ನೇ ಎತ್ತಿದ ಬಾಲಕಿಯ ಶೌರ್ಯವನ್ನು CM ಸಿದ್ದರಾಮಯ್ಯ ಮೆಚ್ಚಿದ್ದಾರೆ. ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿಟ್ಟು ಕುಡಿದರೆ, ಆರೋಗ್ಯಕ್ಕೆ ಬೆನಿಫಿಟ್ ಗ್ಯಾರಂಟಿ! ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ … Continue reading ತಾಯಿ ಮೇಲೆ ಪಲ್ಟಿಯಾಗಿದ್ದ ಆಟೋ ಎತ್ತಿದ ಮಗಳ ಶೌರ್ಯ ಮೆಚ್ಚಿದ CM ಸಿದ್ದರಾಮಯ್ಯ!