ತುಮಕೂರು : ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕು ಅಂತ ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸಿದ್ದಾರೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ನಾನು ಹೇಳಿದ್ದೆ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸ್ತಾರೆ ಅಂತಾ ಚುನಾವಣೆಯ ಮೊದಲೇ ಹೇಳಿದೆ. ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ನಾನು ಹೇಳಿದ್ದೆ ರಿಪೀಟ್ ಆಗಿದೆ. ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಅಂತಾ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ’ ಎಂದು ಬಿಜೆಪಿ ಶಾಸಕ ಸುರೇಶ್ಗೌಡ ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)