ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಪ್ರಕರಣದ ತನಿಖಾ ತಂಡಕ್ಕೆ ಸಿದ್ದರಾಮಯ್ಯ ಮೆಚ್ಚುಗೆ!
ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖಾ ತಂಡಕ್ಕೆ ಸಿಎಂ ಮೆಚ್ಚುಗೆ ಸೂಚಿಸಿದ್ದಾರೆ. ಕೆಳ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪ್ರಕರಣದ ಆರಂಭದಲ್ಲಿ ಬುದ್ಧಿವಂತಿಕೆಯಿಂದ ಕೆಲಸ ಮಾಡಿದ್ದಾರೆ. ಆದ್ದರಿಂದಲೇ ಶಂಕಿತರನ್ನು ಪತ್ತೆ ಹಚ್ಚಲು ಸಹಕಾರಿಯಾಯಿತು. ಶಂಕಿತ ಧರಿಸಿದ್ದ ಟೋಪಿ ಆಧರಿಸಿ ಆತನ ಮೂಲ ಪತ್ತೆ ಹಚ್ಚಿದ್ದಕ್ಕೆ ಶ್ಲಾಘಿಸಿದರು. ಖರ್ಜೂರದ ಪ್ರಯೋಜನ ತಿಳಿಯಿರಿ: ದಿನಕ್ಕೆ ಎಷ್ಟು ತಿನ್ನುವುದು ಉತ್ತಮ? ಇ-ಬೀಟ್ ವ್ಯವಸ್ಥೆ ಸರಿಪಡಿಸಿವಂತೆ ಸಭೆಯಲ್ಲಿ ಸಿಎಂ ಹಾಗೂ ಗೃಹ ಸಚಿವರು ಸೂಚನೆ ನೀಡಿದರು. ‘ರಾಜ್ಯದಲ್ಲಿ ಅನೇಕ ಠಾಣೆಗಳಿಗೆ … Continue reading ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಪ್ರಕರಣದ ತನಿಖಾ ತಂಡಕ್ಕೆ ಸಿದ್ದರಾಮಯ್ಯ ಮೆಚ್ಚುಗೆ!
Copy and paste this URL into your WordPress site to embed
Copy and paste this code into your site to embed