ಡ್ರಗ್ಸ್ ತಡೆಗೆ ದಿಟ್ಟ ಹೆಜ್ಜೆ ಇಟ್ಟ ಸಿದ್ದರಾಮಯ್ಯ ಸರ್ಕಾರ!

ಬೆಂಗಳೂರು:- ಡ್ರಗ್ಸ್​​ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬಾದಾಮಿ ತಿಂದ್ರೆ ಕಿಡ್ನಿ ಸ್ಟೋನ್ ಬರುತ್ತಾ!? ಏನಿದು ಅಚ್ಚರಿ ಮಾಹಿತಿ! ಬೆಂಗಳೂರಿನಲ್ಲಿ ಡ್ರಗ್ಸ್ ತಡೆಗಟ್ಟಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಟಾಸ್ಕ್​ಫೋರ್ಸ್​​​​ ಸಮಿತಿ ರಚಿಸಿದೆ. 7 ಸಚಿವರನ್ನೊಳಗೊಂಡ ಟಾಸ್ಕ್​ಫೋರ್ಸ್ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಾಸ್ಕ್​ಫೋರ್ಸ್ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದ್ದ, ಇನ್ನುಳಿದ 6 ಸಚಿವರುಗಳನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ … Continue reading ಡ್ರಗ್ಸ್ ತಡೆಗೆ ದಿಟ್ಟ ಹೆಜ್ಜೆ ಇಟ್ಟ ಸಿದ್ದರಾಮಯ್ಯ ಸರ್ಕಾರ!