ಸಿದ್ದರಾಮಯ್ಯಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ: ವಿಜಯೇಂದ್ರ ಕಿಡಿ!

ಬೆಂಗಳೂರು:-:ಸಿದ್ದರಾಮಯ್ಯಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಸೈಟ್ ವಾಪಸ್ಸು ಕೊಡುವುದಾಗಿ ತಿಳಿಸಿದ ಮೇಲೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಹಾಕಿಕೊಂಡಿದ್ದಾರೆ. ಮುಡಾ ಸೈಟ್ ವಾಪಸ್: ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ ಎಂದ ಸಿದ್ದರಾಮಯ್ಯ! ಸಿಎಂ ಸಿದ್ದರಾಮಯ್ಯರಿಗೆ ರಾಜೀನಾಮೆಯೊಂದೇ ಉಳಿದಿರುವ ದಾರಿ. ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ … Continue reading ಸಿದ್ದರಾಮಯ್ಯಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ: ವಿಜಯೇಂದ್ರ ಕಿಡಿ!