ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ: ಸಚಿವ ಜಮೀರ್ ಅಹ್ಮದ್

ಕಲುಬುರಗಿ: ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು?  ಎಂದು ವಸತಿ ಸಚಿವ ಜಮೀರ್ ಅಹ್ಮದ್​ ಖಾನ್ ಪ್ರಶ್ನಿಸಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಪ್ಯಾಲೆಸ್ತೀನ್​ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್​ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ ಬೇರೆ ದೇಶದ ಬಗ್ಗೆ … Continue reading ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ: ಸಚಿವ ಜಮೀರ್ ಅಹ್ಮದ್