ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ: ಸಚಿವ ಜಮೀರ್ ಅಹ್ಮದ್
ಕಲುಬುರಗಿ: ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಪ್ಯಾಲೆಸ್ತೀನ್ಗೆ ಕೇಂದ್ರ ಸರ್ಕಾರವೇ ಬೆಂಬಲ ಸೂಚಿಸಿದೆ. ಹೀಗಿರುವಾಗ ಧ್ವಜ ಹಿಡಿದುಕೊಂಡು ಹೋದರೆ ತಪ್ಪೇನು? ಕೇಂದ್ರ ಸರ್ಕಾರ ಪ್ಯಾಲೆಸ್ತೀನ್ಗೆ ಬೆಂಬಲ ಘೋಷಣೆ ಮಾಡಿರುವ ಕಾರಣವೇ ಧ್ವಜ ಹಿಡಿದಿದ್ದಾರೆ, ಇಲ್ಲಾಂದರೆ ಹಿಡಿಯುತ್ತಿರಲಿಲ್ಲ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಬ್ಸಿಡಿ ಎಷ್ಟು..?ಯಾರು ಅರ್ಜಿ ಸಲ್ಲಿಸಬಹುದು, ಮಾಹಿತಿ ಇಲ್ಲಿದೆ ಬೇರೆ ದೇಶದ ಬಗ್ಗೆ … Continue reading ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ: ಸಚಿವ ಜಮೀರ್ ಅಹ್ಮದ್
Copy and paste this URL into your WordPress site to embed
Copy and paste this code into your site to embed