ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ…!

ಬೆಂಗಳೂರು:- ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ.. ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿ – ಜೆಡಿಎಸ್ ಶಾಸಕ ಒತ್ತಾಯ..! ಈ ಸಂಬಂಧ x ಮಾಡಿರುವ ಅವರು,ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ … Continue reading ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ…!