ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಅದರಲ್ಲಿ ಯಾವುದೇ ಡೌಟ್ ಇಲ್ಲ: ಮಹೇಶ್ ಟೆಂಗಿನಕಾಯಿ!

ಹುಬ್ಬಳ್ಳಿ:-ಸಿದ್ದರಾಮಯ್ಯನವರಿಗೆ ಇದು ಕೊನೆಯ ವಿಜಯದಶಮಿ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಗಬ್ಬೆದ್ದು ನಾರುತ್ತಿದೆ ಮಾರ್ಕೆಟ್: ಇದು ನಿಜಕ್ಕೂ ಬ್ರ್ಯಾಂಡ್ ಬೆಂಗಳೂರಾ!? ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಇದು ಕೊನೆಯ ವಿಜಯದಶಮಿ. ಈ ವಿಜಯದಶಮಿಯಾದ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಎಂದರು. ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಈಗಾಗಲೇ ಕೆಲವರು ಸಿಎಂ ಸೀಟಿಗೆ ಟವಲ್ ಹಾಕಿದ್ದಾರೆ. ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸಿಲುಕಿದೆ. ವಿಷಯ ಮರೆಮಾಚಲು ಕಾಂಗ್ರೆಸ್ ಸರ್ಕಾರ ಏನೇನೋ ಮಾಡುತ್ತಿದೆ ಎಂದು ಹರಿಹಾಯ್ದರು ಹಳೇ ಹುಬ್ಬಳ್ಳಿ ಗಲಭೆ … Continue reading ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ, ಅದರಲ್ಲಿ ಯಾವುದೇ ಡೌಟ್ ಇಲ್ಲ: ಮಹೇಶ್ ಟೆಂಗಿನಕಾಯಿ!