ಗೌರವಯುತವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಯತ್ನಾಳ್!

ವಿಜಯಪುರ:- ಸಿಎಂ ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಯತ್ನಾಳ್ ಕಿಡಿಕಾರಿದ್ದಾರೆ. IPL2025: ಐಪಿಎಲ್ ಆಡುವ ಪ್ರತಿ ಆಟಗಾರರಿಗೆ ಬಂಪರ್ ಗಿಫ್ಟ್: BCCI ಕೊಟ್ಟ ಗುಡ್ ನ್ಯೂಸ್ ಏನು!? ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು. ರಾಜಕೀಯದಲ್ಲಿ ನೀವು ಸ್ವಚ್ಛವಾಗಿರಿ. ಅವರು ಕಳ್ಳರಿದ್ದಾರೆ ಇವರು ಕಳ್ಳರಿದ್ದಾರೆ ಎಂದು ನೀವು ಹಾಗೇ ಮಾಡಬೇಡಿ. ನೀವು ಸ್ವಚ್ಛವಾಗಿರಿ. ಮುಡಾ ವಿಚಾರದಲ್ಲಿ ನೀವು ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಸಲಹೆ … Continue reading ಗೌರವಯುತವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ಯತ್ನಾಳ್!