ಸಿದ್ದರಾಮಯ್ಯ ಭೇಟಿ ಮಾಡಿದ ವಿಷ್ಣು ಅಳಿಯ.. CM ಗೆ ಅನಿರುದ್ಧ್ ಮಾಡಿದ ಮನವಿ ಏನು!?
ಶಿವಮೊಗ್ಗ:– ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ವಿಷ್ಣು ಅಳಿಯ ಅನಿರುದ್ ಅವರು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ತುಂಗಾ ನದಿ ನೀರು ಸ್ವಚ್ಛತೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದಾರೆ. 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಹಂತಕರು! ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿರುವ ನಟ ಅನಿರುದ್ಧ ಮನವಿ ಸಲ್ಲಿಸಿದ್ದಾರೆ. ಇದನ್ನು ಸಿಎಂ ಆಫ್ ಕರ್ನಾಟಕ ಟ್ವೀಟ್ ಮಾಡಿದ್ದು, ನಟ ಅನಿರುದ್ಧ್ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ … Continue reading ಸಿದ್ದರಾಮಯ್ಯ ಭೇಟಿ ಮಾಡಿದ ವಿಷ್ಣು ಅಳಿಯ.. CM ಗೆ ಅನಿರುದ್ಧ್ ಮಾಡಿದ ಮನವಿ ಏನು!?
Copy and paste this URL into your WordPress site to embed
Copy and paste this code into your site to embed