ಸಾಕ್ಷಿ ಸಮೇತ ಹಿಡಿದರೂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಿಲ್ಲ: ಡಾ.ಸಿ.ಎನ್. ಅಶ್ವತ್ಥನಾರಾಯಣ್

ಬೆಂಗಳೂರು: ಜನಹಿತಕ್ಕಾಗಿ ಕಾಂಗ್ರೆಸ್  ಪಕ್ಷದ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆಗ್ರಹಿಸಿದ್ದಾರೆ.  ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರಕಾರದ ನೀತಿಯಾಗಿದೆ. ಸಾಕ್ಷಿ ಸಮೇತ ಹಿಡಿದರೂ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಿಲ್ಲ. ಜನರ ಭಾವನೆಯನ್ನು ಇವರು ಗೌರವಿಸುವುದಿಲ್ಲ. ಕುರ್ಚಿಗೆ ಅಂಟಿಕೊಂಡೇ ಇರುವ ಭಂಡತನ ಇವರದು ಎಂದು ಟೀಕಿಸಿದ್ದಾರೆ. ರಾಜ್ಯದ ಹಿತ ರಕ್ಷಣೆಗಾಗಿ ನಾವು ಭ್ರಷ್ಟ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕು. ಪ್ರತಿನಿತ್ಯ ಹೋರಾಟ ಮಾಡುವುದೇ ನಮ್ಮ ಕರ್ತವ್ಯವಾಗಿದೆ. ಇವರು … Continue reading ಸಾಕ್ಷಿ ಸಮೇತ ಹಿಡಿದರೂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಿಲ್ಲ: ಡಾ.ಸಿ.ಎನ್. ಅಶ್ವತ್ಥನಾರಾಯಣ್