ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ: ಆರ್ ಅಶೋಕ್ ವಾಗ್ದಾಳಿ!

ಮಂಡ್ಯ:– ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ. ವಿಸಿ ನಾಲೆ ಕೊನೆ ಭಾಗಕ್ಕೆ ನೀರು ಕೊಡಲು ಅಧಿಕಾರಿಗಳಿಗೆ ಸೂಚನೆ – ಶಾಸಕ ಉದಯ್ ಇದು ಪಾದಯಾತ್ರೆ ಅಲ್ಲ, ಜನಯಾತ್ರೆ ಆಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಕುಂಕುಮಕ್ಕೆ 7, ಅರಿಶಿನಕ್ಕೆ 7 ಸೈಟ್ ಕೊಟ್ಟಿದ್ದಾರೆ. ನಿಮಗೆ ದಾರಿದ್ರ್ಯ ಬಂದಿತ್ತಾ. ನಿಮಗೆ ಜ್ಞಾನ ಬೇಡವೇ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಆಗಿರುವ … Continue reading ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ: ಆರ್ ಅಶೋಕ್ ವಾಗ್ದಾಳಿ!