ಮುಡಾ ಹಗರಣ:: ಇಂದು ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನಿರ್ಧಾರ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದ್ದು ಈ ಮೂಲಕ ಎಲ್ಲರ ಚಿತ್ತ ಕೋರ್ಟ್ ನತ್ತ ಮಾಡಿದೆ. ನೀವು ಮಲಗಿದ ತಕ್ಷಣವೇ ನಿದ್ದೆ ಬರಬೇಕಾ!? ಹಾಗಿದ್ರೆ ಈ ಸಲಹೆ ಪಾಲಿಸಿ! ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ಕರ್ನಾಟಕ … Continue reading ಮುಡಾ ಹಗರಣ:: ಇಂದು ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನಿರ್ಧಾರ!