ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪುತ್ರ ಭಾಗಿ!?.. ನಗರಾಭಿವೃದ್ಧಿ ಸಚಿವ ಹೇಳಿದಿಷ್ಟು!

ಮೈಸೂರು:- ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಶೇ.100ರಷ್ಟು ಕನ್ನಡಿಗರಿಗೆ ಉದ್ಯೋಗ ಸಿಗಬೇಕು : ಕರವೇ ಪ್ರತಿಭಟನೆ ಈ ಸಂಬಂಧ ಮಾತನಾಡಿದ ಅವರು,ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ ಹಿಂದೆ ಶಾಸಕರಾಗಿದ್ದರು, ಅವರಿಗೂ ಇದಕ್ಕೂ ಸಂಬಂಧವಿಲ್ಲ. ಬಿಜೆಪಿ ಎಂಎಲ್​ಸಿ ವಿಶ್ವನಾಥ್ ಬಳಿ ಸಾಕ್ಷ್ಯಾಧಾರ ಇದ್ದರೆ ಕೊಡಲಿ ಎಂದು ಸ್ಪಷ್ಟಪಡಿಸಿದರು ​ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ ಎಂಬ … Continue reading ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪುತ್ರ ಭಾಗಿ!?.. ನಗರಾಭಿವೃದ್ಧಿ ಸಚಿವ ಹೇಳಿದಿಷ್ಟು!