ಸಿದ್ದು ಸರ್ಕಾರ ಪೂರೈಸಿದ್ದು ವರುಷ.. ಸಾಧಿಸಿದ್ದು ಶೂನ್ಯ.. ವಿಜಯೇಂದ್ರ!

ಬೆಂಗಳೂರು:- ಸಿದ್ದರಾಮಯ್ಯ ಸರ್ಕಾರ ಪೂರೈಸಿದ್ದು ವರುಷ ಆದರೂ ಸಾಧಿಸಿದ್ದು ಮಾತ್ರ ಶೂನ್ಯ ಎಂದು ವಿಜಯೇಂದ್ರ ಹೇಳಿದ್ದಾರೆ. ಫ್ರೀ ಬಸ್ ಯೋಜನೆಯಿಂದ ಮೆಟ್ರೋಗೆ ನಷ್ಟ ಎಂದ PM.. ಡಿಕೆಶಿ ಪ್ರತಿಕ್ರಿಯೆ ಹೀಗಿತ್ತು! ಈ ಸಂಬಂಧ X ಮಾಡಿರುವ ಅವರು, ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ” ಎಂದು ಟ್ವೀಟ್​ ಮೂಲಕ ಹರಿಹಾಯ್ದಿದ್ದಾರೆ ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ … Continue reading ಸಿದ್ದು ಸರ್ಕಾರ ಪೂರೈಸಿದ್ದು ವರುಷ.. ಸಾಧಿಸಿದ್ದು ಶೂನ್ಯ.. ವಿಜಯೇಂದ್ರ!