ನರೇಗಾ ಯೋಜನೆಯಡಿ ಕೆಲಸ ನೀಡದ ಗ್ರಾಮ ಪಂಚಾಯತ್ ಗೆ ಮುತ್ತಿಗೆ…

ಗದಗ:- ನರೇಗಾ ಯೋಜನೆಯಡಿ ಕೆಲಸ ನೀಡದ ಹಿನ್ನೆಲೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದಲ್ಲಿ ಜರುಗಿದೆ ‘ಕೈ” ಸರ್ಕಾರದ ರೈತ ವಿರೋಧಿ ನಿಲುವು…ಬಿಜೆಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್! ಸಲಿಕೆ, ಗುದ್ದಲಿ, ಬುಟ್ಟಿಗಳ ಸಮೇತ ಗ್ರಾಮ ಪಂಚಾಯತಗೆ ಮುತ್ತಿಗೆ ಹಾಕಲಾಗಿದೆ. ಕೆಲಸದ ನೀಡದ ಜಂತ್ಲಿ-ಶಿರೂರು ಗ್ರಾಮ ಪಂಚಾಯತ ಪಿಡಿಓ ವಸಂತ ಗೋಕಾವಿ ವಿರುಧ್ಧ ಆಕ್ರೋಶ ಹೊರ ಹಾಕಲಾಗಿದೆ. ಪ್ರತಿ ವರ್ಷ ಕನಿಷ್ಟ ನೂರು ದಿನ ಮಹಾತ್ಮಾ ಗಾಂಧಿ … Continue reading ನರೇಗಾ ಯೋಜನೆಯಡಿ ಕೆಲಸ ನೀಡದ ಗ್ರಾಮ ಪಂಚಾಯತ್ ಗೆ ಮುತ್ತಿಗೆ…