ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಖ್ಪ್ ಬೋರ್ಡ್ ನ 40 ತಿದ್ದುಪಡಿ ಮಸೂದೆಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿಂದು ಶ್ರೀರಾಮ ಸೇನಾ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣನ ಸರ್ಕಲ್ ನಲ್ಲಿ ಸಹಿ ಅಭಿಯಾನ ಮಾಡಲಾಯಿತು.
ಹೌದು..ಶ್ರೀರಾಮಸೇನಾ ಕಾರ್ಯಕರ್ತರು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಹಿ ಸಂಗ್ರಹಿಸುವ ಮೂಲಕ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸುವ ಮೂಲಕ ಅಭಿಯಾನ ನಡೆಸಿದರು.
40ರ ನಂತರ ತಂದೆಯಾಗೋ ಬಗ್ಗೆ ಯೋಚನೆ ಮಾಡೋ ಗಂಡಸರೇ ಒಮ್ಮೆ ಈ ಸ್ಟೋರಿ ಓದಿ.!
ಇನ್ನೂ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಹಾಗೂ ಚೆನ್ನಮ್ಮ ವೃತ್ತದ ಬಳಿಯಲ್ಲಿ ನೂರಾರು ಸಾರ್ವಜನಿಕರ ಸಹಿ ಸಂಗ್ರಹ ಮಾಡುವ ಮೂಲಕ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಹಮತ ತೋರಿದ್ದಾರೆ.