ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘಟನೆಗಳ ಮೌನ ಪ್ರತಿಭಟನೆ
ಧಾರವಾಡ : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೊಳಿಸುವುದು ಸೇರಿ ರೈತರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ನಾಯಕ ಜಗಜೀತ್ ಸಿಂಗ್ ಡಲ್ಲೇವಾಲ್ ಕೈಗೊಂಡ ಉಪವಾಸ ಸತ್ಯಾಗ್ರಹ 100 ದಿನ ಪೂರೈಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘಟನೆಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಬುಧವಾರದಂದು ಕಲಘಟಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ನಾಲ್ಕು ತಾಸು ಧರಣಿ ನಡೆಸಿ, ಗ್ರೇಡ್ 2 ತಹಶೀಲ್ದಾರ್ … Continue reading ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘಟನೆಗಳ ಮೌನ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed